ಈ ಸಂದರ್ಭ ಸಂಘದ ಅಧ್ಯಕ್ಷ ಚೇಂದ್ರಿಮಾಡ ಗಣೇಶ್ ನಂಜಪ್ಪ, ಮಡಿಕೇರಿ ಇಸಿಎಚ್ ಪಾಲಿಕ್ಲಿನಿಕ್ನ ಕರ್ನಲ್ ಡಾ.ನಾಳಿಯಂಡ ಕರುಂಬಯ್ಯ, ಜಿಲ್ಲಾ ಸೈನಿಕ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕಿ ಲೆ.ಕ. ಗೀತಾ ಮಹಾಬಲ ಶೆಟ್ಟಿ, ತಹಶೀಲ್ದಾರ್ ಆರ್. ಗೋವಿಂದ ರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಮದಲೈ ಮುತ್ತು, ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ದುದ್ದಿಯಂಡ ಸೂಫಿ ಮತ್ತಿತರರು ಉಪಸ್ಥಿತರಿದ್ದರು.