ಹಿರಿಯೂರು: ತಾಲ್ಲೂಕಿನ ತಾಲ್ಲೂಕಿನ ಜವನಗೊಂಡನಹಳ್ಳಿಯಲ್ಲಿ ಕರಿಯಾಲ ಗ್ರಾಮದ ಕಡೆ ಹೋಗುವ ರಸ್ತೆಯಲ್ಲಿ ಸಂಸದರ ₹ 5 ಲಕ್ಷ ಅನುದಾನದಲ್ಲಿ ಅಳವಡಿಸಿರುವ ಹೈಮಾಸ್ಟ್ ದೀಪ ಆರು ತಿಂಗಳು ಕಳೆದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ ಎಂದು ಗ್ರಾಮ ಪಂಚಾಯ್ತಿ ಸದಸ್ಯರಾದ ಪಾಂಡುರಂಗಪ್ಪ, ಕರಿಯಪ್ಪ ಹಾಗೂ ಎಸ್. ಚಂದ್ರಪ್ಪ ಆರೋಪಿಸಿದ್ದಾರೆ.