ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಮುನಿಶಾಮಣ್ಣ , ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಡಾ.ನಾಗಲಕ್ಷ್ಮೀ, ತೂಬಗೆರೆ ಹೋಬಳಿ ಅಧ್ಯಕ್ಷ ಜಗನ್ನಾಥಚಾರ್, ಪ್ರಧಾನ ಕಾರ್ಯದರ್ಶಿ ಆಂಜಿನಪ್ಪ, ಜಿಲ್ಲಾ ಉಪಾಧ್ಯಕ್ಷ ಜಿ.ಎನ್.ರಂಗಪ್ಪ, ಪ್ರಧಾನ ಕಾರ್ಯದರ್ಶಿ ರಾಮಚಂದ್ರಣ್ಣ, ಎಸ್.ಆರ್.ಮುನಿರಾಜು, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಮುನೇಗೌಡ, ಜಿಲ್ಲಾ ಎಸ್ಟಿ ವಿಭಾಗದ ಉಪಾಧ್ಯಕ್ಷ ಮುನಿಕೃಷ್ಣಪ್ಪ ಹಾಜರಿದ್ದರು.