ಮಾನ್ವಿತಾ ಹರೀಶ್ ಮತ್ತು ಹರಿಪ್ರಿಯಾ ಈ ಚಿತ್ರದಲ್ಲಿ ನಾಯಕಿಯರಾಗಿ ನಟಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ರವಿಶಂಕರ್, ಶ್ರೀನಿವಾಸಮೂರ್ತಿ, ಅಚ್ಯುತರಾವ್, ಸುಧಾ, ಪದ್ಮಜಾರಾವ್, ಸುಧಾ ಬೆಳವಾಡಿ, ಯುಗ ಚಂದ್ರು ಮುಂತಾದವರು ತಾರಾಬಳಗದಲ್ಲಿದ್ದಾರೆ. ಸತ್ಯ ಹೆಗ್ಡೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನವೀನ್ ಸಜ್ಜು ಸಂಗೀತ ನೀಡಿದ್ದಾರೆ.