ಗಂಗಾವತಿ (ಕೊಪ್ಪಳ ಜಿಲ್ಲೆ): ಸೆ. 22 ರ ಶುಕ್ರವಾರ ಕೊಪ್ಪಳದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲಿದ್ದು, ತಾಲ್ಲೂಕಿನ ಮರಳಿ ಹಾಗೂ ಹೇಮಗುಡ್ಡ ಟೋಲ್ಗೇಟ್ಗಳಲ್ಲಿ ಸಂಚರಿಸುವ ಸರ್ಕಾರದ ಎಲ್ಲ ಇಲಾಖೆಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಸಮಾವೇಶದಲ್ಲಿ ಪಾಲ್ಗೊಳ್ಳುವ ಎಲ್ಲ ಬಗೆಯ ವಾಹನಗಳಿಗೆ ಟೋಲ್ ಶುಲ್ಕ ವಿನಾಯಿತಿ ನೀಡಲಾಗಿದೆ.