ಸಮ್ಮೇಳನದ ಅಧ್ಯಕ್ಷರಾಗಿ ಲೇಖಕ ಬಿ.ಎಸ್.ಭಾಸ್ಕರ್ರಾವ್ ಆಯ್ಕೆಯಾಗಿದ್ದು. ತಾವರೆಕೆರೆ ಗ್ರಾಮದಲ್ಲಿ ನಡೆಯಲಿರುವ ಸಮ್ಮೇಳನವನ್ನು ಯಶಸ್ವಿಗೊಳಿಸಲು ವಿವಿಧ ಸಮಿತಿ ರಚಿಸುವ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚಿಸುವುದರಿಂದ ಸಭೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರು ಹಾಗೂ ಕನ್ನಡಾಭಿಮಾನಿಗಳು ಬಂದು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ಗೌಡಗೆರೆ ಹೋಬಳಿ ಘಟಕದ ಕಸಾಪ ಅಧ್ಯಕ್ಷ ಹುಣಸೇಹಳ್ಳಿ ರಾಜಣ್ಣ ಮನವಿ ಮಾಡಿದ್ದಾರೆ.