<p><strong>ತುಮಕೂರು:</strong> ರಾಷ್ಟ್ರೀಯ ಜಾನುವಾರು ಅಭಿಯಾನ ಯೋಜನೆ ಅಡಿಯಲ್ಲಿ ಆಸಕ್ತ ರೈತರಿಗೆ ಗುರುವಾರದಿಂದ (ಸೆ.21) ಮೂರು ದಿನಗಳ ಕಾಲ ಕುರಿ ಮತ್ತು ಮೇಕೆ ಸಾಕಾಣಿಕೆಯ ಉಚಿತ ತರಬೇತಿ ನೀಡಲಾಗುತ್ತದೆ.</p>.<p>ಜಿಲ್ಲಾ ಪಶು ಆಸ್ಪತ್ರೆ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ತರಬೇತಿ ಪ್ರಾರಂಭವಾಗುವುದು. ಮೊದಲು ಬಂದ 50 ಜನ ಆಸಕ್ತ ರೈತರಿಗೆ ಮಾತ್ರ ತರಬೇತಿಗೆ ಪರಿಗಣಿಸಲಾಗುತ್ತದೆ.</p>.<p>ಆಸಕ್ತ ರೈತರು ಆಧಾರ್ ನಕಲು ಪ್ರತಿ, ಬ್ಯಾಂಕ್ ಉಳಿತಾಯ ಖಾತೆ, 2 ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ, ಪಂಗಡ ಪ್ರಮಾಣ ಪತ್ರ ತೆಗೆದುಕೊಂಡು ತರಬೇತಿಗೆ ಹಾಜರಾಗಬೇಕು.</p>.<p>ಹೆಚ್ಚಿನ ಮಾಹಿತಿಗೆ ದೂ. 0816–2251214 ಸಂಖ್ಯೆಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ರಾಷ್ಟ್ರೀಯ ಜಾನುವಾರು ಅಭಿಯಾನ ಯೋಜನೆ ಅಡಿಯಲ್ಲಿ ಆಸಕ್ತ ರೈತರಿಗೆ ಗುರುವಾರದಿಂದ (ಸೆ.21) ಮೂರು ದಿನಗಳ ಕಾಲ ಕುರಿ ಮತ್ತು ಮೇಕೆ ಸಾಕಾಣಿಕೆಯ ಉಚಿತ ತರಬೇತಿ ನೀಡಲಾಗುತ್ತದೆ.</p>.<p>ಜಿಲ್ಲಾ ಪಶು ಆಸ್ಪತ್ರೆ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ತರಬೇತಿ ಪ್ರಾರಂಭವಾಗುವುದು. ಮೊದಲು ಬಂದ 50 ಜನ ಆಸಕ್ತ ರೈತರಿಗೆ ಮಾತ್ರ ತರಬೇತಿಗೆ ಪರಿಗಣಿಸಲಾಗುತ್ತದೆ.</p>.<p>ಆಸಕ್ತ ರೈತರು ಆಧಾರ್ ನಕಲು ಪ್ರತಿ, ಬ್ಯಾಂಕ್ ಉಳಿತಾಯ ಖಾತೆ, 2 ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ, ಪಂಗಡ ಪ್ರಮಾಣ ಪತ್ರ ತೆಗೆದುಕೊಂಡು ತರಬೇತಿಗೆ ಹಾಜರಾಗಬೇಕು.</p>.<p>ಹೆಚ್ಚಿನ ಮಾಹಿತಿಗೆ ದೂ. 0816–2251214 ಸಂಖ್ಯೆಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>