ಸಚಿವರಾದ ಎಚ್. ಸಿ.ಮಹದೇವಪ್ಪ, ಎಂ.ಸಿ. ಮೋಹನಕುಮಾರಿ , ಸಂಸದ ಆರ್. ಧ್ರುವನಾರಾಯಣ್, ಶಾಸಕರಾದ ಎಂ.ಕೆ.ಸೋಮ ಶೇಖರ್, ಕಳಲೆ ಕೇಶವಮೂರ್ತಿ, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಜಿ.ವಿ. ಸೀತಾರಾಮ್, ಜಿಲ್ಲಾಧಿಕಾರಿ ರಂದೀಪ್, ಐಜಿ ವಿಫುಲ್ ಕುಮಾರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯಿಮಾ ಸುಲ್ತಾನ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ದೇವಣ್ಣ , ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಮುಖಂಡರಾದ ಎಸ್. ವಿ.ವೆಂಕಟೇಶ್, ಶ್ರೀಕೃಷ್ಣ ವೆಂಕಟಸ್ವಾಮಿ, ಎಂ.ಪಿ. ನಾಗರಾಜು, ಡಿ.ಸುಂದರದಾಸ್, ಎಸ್.ಆರ್.ಜಯಮಂಗಳ ಇದ್ದರು.