ಆರ್ಎಸ್ಎಸ್ ರಾಜ್ಯ ಸರ್ಕಾರಗಳನ್ನು ದುರ್ಬಲವಾಗಿಸಲು ಯತ್ನಿಸುತ್ತಿವೆ. ಇದಕ್ಕಾಗಿ ಅವರು ಒಕ್ಕೂಟವಾದವನ್ನು ಒಡೆದು ಹಿಂದಿ, ಹಿಂದೂ, ಹಿಂದೂಸ್ತಾನವನ್ನಾಗಿಸುವ ಉದ್ದೇಶವನ್ನು ಹೇರುತ್ತಿದ್ದಾರೆ. ಬಿಜೆಪಿಯೂ ಇದೇ ರೀತಿ ಮಾಡುತ್ತಿದ್ದು ಅವರ ಈ ಯತ್ನವನ್ನು ವಿಫಲಗೊಳಿಸಬೇಕಿದೆ. ಬಿಜೆಪಿಯ ಈ ಕೃತ್ಯಗಳು ಹಲವಾರು ಬಾರಿ ಬಯಲಾಗಿವೆ.