ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್ ರಾಯಭಾರಿ ಕೆಂಪುಕೋಟೆ ಬಳಿ ಫೋಟೊ ಕ್ಲಿಕ್ಕಿಸುತ್ತಿದ್ದಾಗ ಫೋನ್ ಕಿತ್ತು ಪರಾರಿ

Last Updated 22 ಸೆಪ್ಟೆಂಬರ್ 2017, 13:04 IST
ಅಕ್ಷರ ಗಾತ್ರ

ನವದೆಹಲಿ: ಬುಧವಾರ ಬೆಳಗ್ಗೆ ಉಕ್ರೇನ್ ರಾಯಭಾರಿ ಇಗೋರ್ ಪೊಲೀಖಾ ಅವರ ಮೊಬೈಲ್ ಫೋನ್‍ನ್ನು ಆಗಂತುಕನೊಬ್ಬ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.

ಪೊಲೀಖಾ ಅವರು ಬೆಳಗ್ಗೆ 9.15ರ ಹೊತ್ತಿಗೆ ದೆಹಲಿಯ ಕೆಂಪುಕೋಟೆ ಬಳಿ ಫೋಟೊ ತೆಗೆದುಕೊಳ್ಳುತ್ತಿದ್ದ ವೇಳೆ ಆಗಂತುಕನೊಬ್ಬ ಫೋನ್ ಕಿತ್ತು ಪರಾರಿಯಾಗಿದ್ದಾನೆ.

ಆ ಹೊತ್ತಲ್ಲಿ ಪೊಲೀಖಾ ಒಬ್ಬರೇ ಇದ್ದಿದ್ದು, ದೂರದಲ್ಲಿ ಅವರ ಕಾರು ಚಾಲಕ ಕಾಯುತ್ತಿದ್ದನು ಎಂದು ಪೊಲೀಸರು ಹೇಳಿದ್ದಾರೆ. ತಕ್ಷಣವೇ ಪೊಲೀಖಾ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದು, ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT