ಕ್ರೀಡಾ ಕ್ಷೇತ್ರಕ್ಕಾಗಿ ಬೆಂಗಳೂರಿನ ಮಾಲತಿ ಹೊಳ್ಳ ಮತ್ತು ಹರಿಯಾಣದ ಸಾಕ್ಷಿ ಮಲ್ಲಿಕ್, ಜಾನಪದ ಕ್ಷೇತ್ರಕ್ಕಾಗಿ ಉತ್ತರಕನ್ನಡ ಜಿಲ್ಲೆಯ ಸುಕ್ರಿ ಬೊಮ್ಮಗೌಡ, ಪ್ರವಚನ ಕ್ಷೇತ್ರಕ್ಕಾಗಿ ಉತ್ತರಕನ್ನಡ ಜಿಲ್ಲೆಯ ಶಿವರಾಮ ಅಗ್ನಿಹೋತ್ರಿ ಹಾಗೂ ಸಾಹಿತ್ಯ ಕ್ಷೇತ್ರಕ್ಕಾಗಿ ತುಮಕೂರಿನ ಡಾ.ಡಿ.ಕೆ.ರಾಜೇಂದ್ರ ಆಯ್ಕೆಯಾಗಿದ್ದಾರೆ. ತಲಾ ₹ 50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.