‘ರಾಷ್ಟ್ರಪತಿ ಮಹಾರಾಷ್ಟ್ರಕ್ಕೆ ತೆರಳಿರುವ ಮಾಹಿತಿ ಮೊದಲೇ ಸಿಕ್ಕಿದ್ದರಿಂದ ಕೋಳಿವಾಡ ದೆಹಲಿ ಪ್ರವಾಸ ರದ್ದುಗೊಳಿಸಿದರು. ಆದರೆ, ನಾನು ವೈಯಕ್ತಿಕ ಕೆಲಸ ಇದ್ದುದರಿಂದ ದೆಹಲಿಗೆ ಹೋಗಿದ್ದೆ. ರಾಷ್ಟ್ರಪತಿ ಭಾಗವಹಿಸಲು ಅನುಕೂಲವಿರುವ ದಿನ ತಿಳಿದುಕೊಂಡು ವಜ್ರಮಹೋತ್ಸವ ಆಚರಣೆಯ ದಿನ ನಿಗದಿಪಡಿಸಲಾಗುವುದು’ ಎಂದು ಡಿ.ಎಚ್. ಶಂಕರಮೂರ್ತಿ ತಿಳಿಸಿದರು.