ಪಾಲಿಕೆಯ ವಿರೋಧ ಪಕ್ಷದ ನಾಯಕ ಆರ್.ಎಸ್.ಪಾಟೀಲ, ವಾರ್ಡ್ನ ಸರ್ವತೋಮುಖ ಪ್ರಗತಿಗೆ ಶ್ರಮಿಸುವುದಾಗಿ ತಿಳಿಸಿದರು. ರಾಜಶೇಖರ ಕೋಕಟ್, ಶಂಭುಲಿಂಗ ಚಿಟ್ಟಾ, ಬಸಯ್ಯ ಸ್ವಾಮಿ, ದೇವಿಂದ್ರಪ್ಪ ಮಾಳಾ, ಸಬ್ ಇನ್ಸ್ಪೆಕ್ಟರ್ ವಿಠ್ಠಲ ಗಾಜರೆ, ಶಿವಶರಣಪ್ಪ ಕಿರಣಗಿ, ರಮೇಶ ಪವಾರ ಇದ್ದರು. ಸಂಘದ ಅಧ್ಯಕ್ಷ ಚಂದ್ರಶೇಖರ ಹಾಲಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಶಶಿಶೇಖರ ರೆಡ್ಡಿ ನಿರೂಪಿಸಿದರು. ಬಸವರಾಜ ಚಿಟ್ಟಾ ವಂದಿಸಿದರು.