ಇನ್ನೂ ಹದಿನೈದು ದಿನಗಳ ಬಳಿಕ ಅವರು ಮತ್ತೆ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ’ ಎಂದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ಕಾರ್ಯಾಧ್ಯಕ್ಷ ದೊರೆಸ್ವಾಮಿ, ಅಜಯ್ ದೇವೇಗೌಡ, ಗೌಡಯ್ಯನದೊಡ್ಡಿ ಕೃಷ್ಣಪ್ಪ, ಬಿಳಗುಂಬ ಕಿರಣ್ , ಜಯಕುಮಾರ್ ಹಾಗೂ ಕಾರ್ಯಕರ್ತರು ಇದ್ದರು.