ಕೆಪಿಸಿಸಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಪಾರಸ್ಮಾಲ ಜೈನ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸೌದಾಗರ, ಓ.ಬಿ.ಸಿ. ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಸೇವದಳ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಬಿ. ಗಸ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ನಾಯಿಕ, ವಾರ್ಡ ಸದಸ್ಯ ಯುನಿಸ್ ಕುಡಚಿ, ಉದಯಸಿಂಹ ಪಡತಾರೆ, ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಂತೇಶ ಉದಪುಡಿ, ನಗರಸಭೆ ಉಪಾಧ್ಯಕ್ಷ ಮಾರುತಿ ಬಂಡಿವಡ್ಡರ ಭಾಗವಹಿಸಿದ್ದರು.