ದಸರಾ ಮಹೋತ್ಸವ ಮೆರ ವಣಿಗೆ ಯಲ್ಲಿ ಭಾಗವಹಿಸುವ ಎಲ್ಲ ಸ್ತಬ್ಧಚಿತ್ರ, ವೇಷಧಾರಿಗಳ ಸಂಘ ಟಕರ ಸಭೆ ಸೆ.26ರಂದು ಬೆಳಿಗ್ಗೆ 10.30ಗಂಟೆಗೆ ಶ್ರೀ ಕ್ಷೇತ್ರದ ಜಯ ಸಿ. ಸುವರ್ಣ ಸಭಾ ವೇದಿಕೆಯಲ್ಲಿ ನಡೆಯಲಿದೆ. ದೇವಳದ ಆಡಳಿತ ಮಂಡಳಿ ಪದಾಧಿಕಾರಿಗಳಾದ ಪದ್ಮರಾಜ್, ಹರಿಕೃಷ್ಣ ಬಂಟ್ವಾಳ್ ಮತ್ತು ಬಿ. ಮಾಧವ ಸುವರ್ಣ, ರವಿಶಂಕರ್ ಮಿಜಾರು, ಕೆ. ಮಹೇಶ್ಚಂದ್ರ, ದೇವೇಂದ್ರ ಪೂಜಾರಿ, ಡಾ.ಬಿ.ಜಿ. ಸುವರ್ಣ, ಎಂ. ಶೇಖರ್ ಪೂಜಾರಿ, ರಮಾನಾಥ್ ಕಾರಂದೂರು ಜತಿನ್ ಅತ್ತಾವರ, ರಾಧಾಕೃಷ್ಣ, ಡಿ.ಡಿ. ಕಟ್ಟೆಮಾರ್, ಡಾ.ಅನಸೂಯ ಬಿ.ಟಿ. ಸಾಲಿಯಾನ್, ದೀಪಕ್ ಪೂಜಾರಿ ಇದ್ದರು.