'ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಬರಹದ ಮೂಲಕ ಬರಹಗಾರರು ಮಾತನಾಡಬೇಕಿದೆ. ಕನ್ನಡ ಎಂಬ ಮೂರಕ್ಷರಗಳಲ್ಲಿ ನಾಡಿನ ಜನರ ಬದುಕು ಅಡಕವಾಗಿದೆ. ಆದ್ಯತೆಗಳ ಮೇರೆಗೆ ಪಟ್ಟಿ ಮಾಡಿಕೊಂಡು ಸಮಸ್ಯೆಗಳ ವಿರುದ್ಧ ಹೋರಾಡಬೇಕಿದೆ. ಜನಾಂದೋಲನ ಮಾಡದ ಹೊರತು ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ತಿಳಿಸಿದರು.