ನಗರದಲ್ಲಿ ಭಾನುವಾರ ದುರ್ಗಾಸೇನೆ ವತಿಯಿಂದ ನಡೆದ ‘ಮಾತೃ ಪೂಜಾ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ ಆಯುಧವೆಂದರೆ, ಪೆನ್ನು, ಪುಸ್ತಕ ಅಥವಾ ವಾಹನಗಳಲ್ಲ. ಕತ್ತಿ, ತಲ್ವಾರ್ಗಳನ್ನು ಆಯುಧ ಎನ್ನುತ್ತಾರೆ. ದೇಶದ ರಕ್ಷಣೆಗಾಗಿ ಪ್ರತಿಯೊಬ್ಬರೂ ಮನೆಯಲ್ಲಿ ಕತ್ತಿ– ತಲ್ವಾರ್ ಇಟ್ಟುಕೊಳ್ಳಬೇಕು. ಯಾವುದೇ ಸಂದಿಗ್ಧ ಪರಿಸ್ಥಿತಿ ಎದುರಾದರೂ ಮಹಿಳೆಯರು ದುರ್ಗಾ ಮಾತೆಯಾಗಿ ಎದ್ದು ನಿಲ್ಲಬೇಕು’ ಎಂದು ಹೇಳಿದರು.