ಕೇಂದ್ರ ಸಂಸ್ಕೃತಿ ಸಚಿವಾಲಯ, ಆಂಧ್ರಪ್ರದೇಶ ಸಂಸ್ಕೃತಿ ಸಚಿವಾಲಯ ಮತ್ತು ಆಂಧ್ರ ವಿಶ್ವವಿದ್ಯಾಲಯ ಹಾಗೂ ರಸಜ್ಞ ಜಂಟಿಯಾಗಿ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ 2ನೇ ರಾಷ್ಟ್ರೀಯ ನಾಟಕೋತ್ಸವದಲ್ಲಿ ಆಂಧ್ರ ವಿ.ವಿ ಕುಲಪತಿ ಪ್ರೊ. ಜಿ.ನಾಗೇಶ್ವರ ರಾವ್ ಮತ್ತು ಆಂಧ್ರ ತೆರಿಗೆ ಪ್ರಧಾನ ಆಯುಕ್ತ ಬಿ.ಜಿ.ರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು.