ಜಿಲ್ಲಾ ಪಂಚಾಯ್ತಿ ಸದಸ್ಯ ಕಲಗೋಡು ರತ್ನಾಕರ, ಎಪಿಎಂಸಿ ಸದಸ್ಯ ಕುನ್ನೂರು ಮಂಜಪ್ಪ, ತಾಲ್ಲೂಕು ಪಂಚಾಯ್ತಿ ಸದಸ್ಯ ಚಂದ್ರಮೌಳಿ, ಮಾಜಿ ಅಧ್ಯಕ್ಷ ಗರುಡಪ್ಪ ಗೌಡ, ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಭಟ್, ಮಾಜಿ ಅಧ್ಯಕ್ಷ ಗರುಪ್ಪ ಗೌಡ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷ ಬಾಲಚಂದ್ರ ಹಾಜರಿದ್ದರು. ರಾಜಸ್ವ ನಿರೀಕ್ಷಕ ಜಯಪ್ಪಾಚಾರ್ ಕಾರ್ಯಕ್ರಮ ನಿರೂಪಿಸಿದರು.