ಗೌರವಾಧ್ಯಕ್ಷರಾಗಿ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರ, ಉಪಾಧ್ಯಕ್ಷರಾಗಿ ಸಅದ್ ಮುಸ್ಲಿಯಾರ್ ಆತೂರು, ಅಬ್ದುಲ್ ಖಾದರ್ ಹಾಜಿ, ಇಸ್ಮಾಯಿಲ್ ಮುಸ್ಲಿಯಾರ್, ನಾಸೀರ್ ಬಾಳೆಹೊನ್ನೂರು ಶಿವಮೊಗ್ಗ, ಮುಹಿಯುದ್ದೀನ್ ಹಾಜಿ ಉಡುಪಿ, ಒ.ಕೆ ಸಹಿದ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎ.ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಕಾರ್ಯದರ್ಶಿಯಾಗಿ ಕತರ್ ಬಾವ ಹಾಜಿ ಮಂಗಳೂರು, ಹಾಜಿ ಕೆ.ಎ ಹಮೀದ್ ಕೊಡಂಗಾಯಿ, ಅಶ್ರಫ್ ಸಖಾಫಿ ಮೂಡಡ್ಕ, ಇಬ್ರಾಹಿಂ ಕೊಡತ್ತೂರು, ಸಂಘಟನಾ ಕಾರ್ಯದರ್ಶಿಗಳಾಗಿ ಕೆ.ಕೆ.ಎಂ ಕಾಮಿಲ್ ಸಖಾಫಿ, ಸ್ವಾದಿಕ್ ಮಾಸ್ಟರ್, ಕೋಶಾಧಿಕಾರಿಯಾಗಿ ಯೂಸುಫ್ ಹಾಜಿ ಚಿಕ್ಕಮಗಳೂರು, ಹಾಗೂ 41 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿ ರಚಿಸಲಾಯಿತು.