ಇದನ್ನು ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು, ದಲಿತಪರ ಸಂಘಟನೆಗಳ ಸದಸ್ಯರು ಹಾಗೂ ಪ್ರಯಾಣಿಕರು ಬೆಳಿಗ್ಗೆ ಮಾರಿಕುಪ್ಪಂ ನಿಲ್ದಾಣದಲ್ಲಿ ಒಂದು ತಾಸಿಗೂ ಹೆಚ್ಚು ಕಾಲ ಸ್ವರ್ಣ ಎಕ್ಸ್ಪ್ರೆಸ್ ರೈಲನ್ನು ತಡೆದಿದ್ದಾರೆ. ಕೆಲ ಪ್ರಯಾಣಿಕರು ಹಳಿ ಮೇಲೆ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ರೈಲಿನ ಮೇಲೆ ಕಲ್ಲು ತೂರಿದ್ದಾರೆ.