ತಕ್ಷಣವೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರೆ, ಇನ್ನೊಂದು ಚುನಾವಣೆ ಎದುರಿಸಬೇಕಾಗಬಹುದು ಎಂಬ ಕಾರಣಕ್ಕೆ ಚುನಾವಣೆಗೆ ಒಂದೆರಡು ತಿಂಗಳ ಮೊದಲು ಬಿಜೆಪಿ ಸೇರುತ್ತಾರೆ. ಆದರೆ, ನವೆಂಬರ್ 2 ರಂದು ಕರ್ನಾಟಕ ಪರಿವರ್ತನೆ ರಥ ಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.