‘ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ನಿಮ್ಮ ಕುಟುಂಬ ಸದಸ್ಯರ ತ್ಯಾಗವನ್ನು ನಾನು ಮೆಚ್ಚುತ್ತೇನೆ. ಈ ದೀಪಾವಳಿ ಹಬ್ಬದ ಸಮಯದಲ್ಲಿ ಅವರನ್ನು ನೀವು ತುಂಬ ಮಿಸ್ ಮಾಡಿಕೊಳ್ಳುತ್ತಿದ್ದಿರಿ ಎಂಬುದು ನನಗೆ ಗೊತ್ತು. ಮಕ್ಕಳಿಗಾಗಿ ಕೆಲ ಪುಸ್ತಕ ಹಾಗೂ ಸಿಹಿತಿಂಡಿಗಳನ್ನು ಕಳುಹಿಸಿದ್ದೇನೆ. ಪ್ರೀತಿಯಿಂದ ಸ್ವೀಕರಿಸಿ’ ಎಂಬ ಒಕ್ಕಣೆ ಬರೆದಿದ್ದಾರೆ.