‘ಬಿಜೆಪಿ ಮತ್ತು ನರೇಂದ್ರ ಮೋದಿ ಅವರು ತಾವು ನೀಡಿದ್ದ ಭರವಸೆಗಳನ್ನು ಯಾವಾಗ ಈಡೇರಿಸುತ್ತಾರೆ ಎಂದು ಜನ ಕೇಳಲು ಆರಂಭಿಸಿದ್ದಾರೆ. ಬಿಜೆಪಿ ನಡೆಸುತ್ತಿರುವ ಯಾತ್ರೆಗಳೆಲ್ಲಾ ವಿಫಲವಾಗುತ್ತಿವೆ. ಪಂಜಾಬ್ನ ಗುರುದಾಸಪುರ ಲೋಕಸಭಾ ಕ್ಷೇತ್ರ ಮತ್ತು ಕೇರಳದ ವೆಂಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಇದು ಸಾಬೀತಾಗಿದೆ’ ಎಂದು ತರೂರ್ ಹೇಳಿದ್ದಾರೆ.