ಯಡಿಯೂರಪ್ಪಗೆ ಎಷ್ಟು ನಾಲಿಗೆ ?
'ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಏನು ಹೇಳಿದ್ದರು ನೆನಪಿದೆಯಾ? ಟಿಪ್ಪು ಜಯಂತಿ ಆಚರಿಸಿ ತಲೆಗೆ ಟಿಪ್ಪು ಪೇಟಾ ಧರಿಸಿ, ಖಡ್ಕ ಹಿಡಿದು ಅಲ್ಲಾಹು ಸಾಕ್ಷಿಯಾಗಿ ನಾನು ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರಿಗೆ ಒಂದು ನಾಲಿಗೆಯಾ, ಎರಡು ನಾಲಿಗೆಯಾ ಎಂದು ಲೇವಡಿ ಮಾಡಿದರು. ಜಗದೀಶ್ ಶೆಟ್ಟರ್ ವಿರುದ್ಧ ಕಿಡಿ ಕಾರಿದ ಸಿದ್ದರಾಮಯ್ಯ ಟಿಪ್ಪು ಕುರಿತಾದ ಪುಸ್ತಕಕ್ಕೆ ಜಗದೀಶ್ ಶೆಟ್ಟರ್ ಅವರೇ ಮುನ್ನುಡಿ ಬರೆದಿದ್ದಾರೆ ಎಂದರು.