ತಮಿಳುನಾಡಿನಲ್ಲಿ ಹಿಂದೂತ್ವ ಸಂಘಟನೆಗಳು ಪ್ರವೇಶಿಸುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಳಿರುವ ಪ್ರಶ್ನೆಯನ್ನು ಪ್ರಸ್ತಾಪಿಸಿರುವ ಅವರು, ‘ಬದಲಾವಣೆಯೊಂದೇ ಶಾಶ್ವತ. ಮುಂದಿನ ದಿನಗಳಲ್ಲಿ ಸಾಮಾಜಿಕ ಸುಧಾರಣೆಯಲ್ಲಿ ತಮಿಳುನಾಡು ಮುಂಚೂಣಿಯಲ್ಲಿರುತ್ತದೆ. ಈ ವಿಷಯದಲ್ಲಿ ಇಂದು ಕೇರಳ ಪ್ರಗತಿ ಸಾಧಿಸಿರುವುದಕ್ಕೆ ಉದಾಹರಣೆಯಾಗಿದೆ. ಇದಕ್ಕಾಗಿ ಅಭಿನಂದನೆಗಳು’ ಎಂದು ಬರೆದಿದ್ದಾರೆ.