2014, 15 ಮತ್ತು 16ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗಳನ್ನು ಲೇಖಕಿಯರಿಂದ ಆಹ್ವಾನಿಸಲಾಗಿತ್ತು. ಬಿ.ಟಿ. ಲಲಿತಾ ನಾಯಕ್, ಲಕ್ಷ್ಮಣ ಕೊಡಸೆ, ಸುಮಂಗಲ ಎಸ್. ಮುಮ್ಮುಗಟ್ಟಿ ಅವರಿದ್ದ ಆಯ್ಕೆ ಸಮಿತಿ ‘ಪರ್ಷಿಯಾ ಪರಿಮಳ’ ಕಾದಂಬರಿಯನ್ನು ಆಯ್ಕೆ ಮಾಡಿದೆ ಎಂದು ಸಂಘದ ಅಧ್ಯಕ್ಷೆ
ಡಾ. ವಸುಂಧರಾ ಭೂಪತಿ ತಿಳಿಸಿದ್ದಾರೆ.