ವಿಜಯಪುರ: ಜೀವ ಜೀವನ ತುಂಬಾ ಅತ್ಯಮೂಲ್ಯ. ಅದರ ಸುರಕ್ಷತೆಗೆ ಎಚ್ಚರಿಕೆ ವಹಿಸಬೇಕು. ರಕ್ಷಣೆ ಭಾಗವಾಗಿ ಉತ್ತಮವಾಗಿ ಪ್ರಯಾಣಿಸಬೇಕು ಎಂದು ಜಾಗೃತಿ ಮೂಡಿಸುವ ಅಧಿಕಾರಿಗಳು, ನಾಗರಿಕರ ಸುಗಮ ಸಂಚಾರಕ್ಕೆ ಅನುಕೂಲವಾದ ವಾತಾವರಣ ನಿರ್ಮಾಣ ಮಾಡಿಕೊಟ್ಟಿಲ್ಲ ಎಂದು ಸ್ಥಳೀಯರಾದ ಜಯಂತ್, ಸುರೇಶ್, ಪ್ರಕಾಶ್ ಆರೋಪಿಸಿದ್ದಾರೆ.