‘ಈ ಭಾಗದ ಜನರ ನೀರಿನ ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ, ಮತ್ತೊಮ್ಮೆ ಕ್ರಾಂತಿಯ ಕಿಡಿ ಹೊತ್ತಿಸಬೇಕಾಗುತ್ತದೆ’ ಎಂದು ಹೋರಾಟ ಸಮಿತಿ ಕೋಶಾಧ್ಯಕ್ಷ ಎಸ್.ಬಿ.ಜೋಗಣ್ಣವರ ಹೇಳಿದರು. ಶ್ರೀಶೈಲ ಮೇಟಿ, ವೀರಣ್ಣ ಸೊಪ್ಪಿನ, ವೆಂಕಪ್ಪ ಹುಜರತ್ತಿ, ಹನಮಂತ ಪಡೆಸೂರು, ಸಿದ್ದಪ್ಪ ಚಂದ್ರತ್ನವರ, ರಮೇಶ ನಾಯ್ಕರ, ಚನ್ನಪ್ಪಗೌಡ ಇದ್ದರು.