ಹುದ್ದೆ ಭರ್ತಿ ಕುರಿತು ಅಗತ್ಯ ಮಾಹಿತಿ ಮತ್ತು ಅನ್ವಯಿಸುವ ಷರತ್ತುಗಳ ಬಗ್ಗೆ ಚರ್ಚಿಸಲು ಕಾಲೇಜು ಶಿಕ್ಷಣ ಇಲಾಖೆಯು ಮಂಗಳೂರಿನ ಡಾ.ಪಿ. ದಯಾನಂದ ಪೈ ಹಾಗೂ ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಮಂಗಳೂರು, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಆಡಳಿತಮಂಡಳಿ ಪ್ರತಿನಿಧಿಗಳ ಮತ್ತು ಪ್ರಾಂಶುಪಾಲರ ಸಭೆಯಲ್ಲಿ ಮಾತನಾಡಿದರು.