ಸಕ್ಕರೆ ಕಾರ್ಖಾನೆಗಳಿಂದ ಕಬ್ಬಿನ ಬಾಕಿ ಬಿಲ್ಲು ಪಾವತಿಗೆ ಕ್ರಮ, ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು, ಕಳಸಾ ಬಂಡೂರಿ, ಮಹಾದಾಯಿ ಯೋಜನೆ ಅನುಷ್ಠಾನಗೊಳಿಸಬೇಕು, ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ದರ ನಿಗದಿ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದು ಮಾಹಿತಿ ನೀಡಿದರು. ಮುಖಂಡರಾದ ಗುರುಲಿಂಗಯ್ಯ ಪೂಜೇರ, ಅಕೀಲಸಾಬ ಮುನವಳ್ಳಿ, ಮಂಜುನಾಥ ಹೂಲಿಕಟ್ಟಿ, ವಾಸು ತಿಪ್ಪಣ್ಣವರ, ಯಲ್ಲಪ್ಪ ಚನ್ನಾಪುರ, ಗಂಗಪ್ಪ ಹೇರೆಕರ ಇದ್ದರು.