ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜು, ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರು ಮಾತನಾಡಿದರು. ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ಚಿಕ್ಕಸುಗೂರಿನ ಚೌಕಿಮಠದ ಸಿದ್ಧಲಿಂಗ ಸ್ವಾಮೀಜಿ, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಮಹಾಂತೇಶ ಮಸ್ಕಿ, ಕೆ.ಶಾಂತಪ್ಪ, ರುದ್ರಪ್ಪ ಅಂಗಡಿ, ಜಿ.ಸುರೇಶ, ರವಿಪಾಟೀಲ, ಕೇಶವರೆಡ್ಡಿ, ಪ್ರತಿಷ್ಠಾನದ ಅಧ್ಯಕ್ಷ ಶರಣಪ್ಪ ಗೋನಾಳ, ದಂಡಪ್ಪ ಬಿರಾದಾರ ಇದ್ದರು.