ಸೂಕ್ತ ರಸ್ತೆ ಇಲ್ಲದೆ ಹಳ್ಳದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಶಾಸಕ ಎಸ್.ಟಿ.ಸೋಮಶೇಖರ್ ಅವರಲ್ಲಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದೆ ಸುಮ್ಮನಿದ್ದಾರೆ ಎಂದು ದೂರಿದರು. ಕಲಾವಿದರಾದ ಜೂನಿಯರ್ ಪುನಿತ್, ಜೂನಿಯರ್ ವಿಷ್ಣುವರ್ಧನ್, ಜೂನಿಯರ್ ಶಂಕರ್ ನಾಗ್, ಸಿಂಚನ, ಆನಂದ್ ಇದ್ದರು.