ಕುಮಾರಸ್ವಾಮಿ ಅಧಿಕಾರದ ಅವಧಿಯಲ್ಲಿ ಜಾರಿಗೊಳ್ಳಿಸಿದ್ದ ಜನಪರ ಕಾರ್ಯಕ್ರಮಗಳ ಮಾಹಿತಿಯ ಕಿರುಹೊತ್ತಿಗೆಯನ್ನು ಮನೆ ಮನೆಗೆ ತೆರಳಿ ವಿತರಿಸಿದರು. ಜೆಡಿಎಸ್ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಬಾ.ಮೈಲಾರಪ್ಪ, ನಗರ ಘಟಕದ ಅಧ್ಯಕ್ಷ ಗಣೇಶ್, ಯುವ ಘಟಕದ ಅಧ್ಯಕ್ಷ ಬಸವರಾಜು, ಹೇರೂರು ಪ್ರಕಾಶ್, ನಾಗಪ್ಪ, ಶಿವಲಿಂಗಪ್ಪ ಹಾಜರಿದ್ದರು.