‘ಸೈನಿಕ ಹುಳಿವಿನ ಹಾವಳಿಯಿಂದ ರೈತರು ಬೇಸತ್ತಿದ್ದಾರೆ. ಈ ಕೀಟದ ಹತೋಟಿಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಕೃಷಿ ಇಲಾಖೆಯ ಉಪ ನಿರ್ದೇಶಕ ಸಹದೇವ ಯರಗೊಪ್ಪ ಹೇಳಿದರು. ಸೋಲಾರ್ ಕೀಟ ಬಲೆಯ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು. ಸೈನಿಕ ಹುಳುವಿನ ಉಗಮ, ಬಾಧೆ, ಜೀವನ ಚಕ್ರ ಹಾಗೂ ನಿರ್ವಹಣಾ ಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು. ಎಫ್.ಎಸ್.ರಾಯನಗೌಡರ, ಚಂದ್ರಶೇಖರ ನರಸಮ್ಮನವರ್, ಕೃಷಿ ಅಧಿಕಾರಿ ಮೊಹಮ್ಮದ್ ಇರ್ಫಾನ್ ಇದ್ದರು. 80ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದ