ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ವೆಂಕಟೇಶ್ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಕಾಶ್ರಾಮಚಂದ್ರ, ಅರವಿಂದ್, ನಾಗಮಣಿ, ಮಾಜಿ ಉಪಾಧ್ಯಕ್ಷ ಕಿಟ್ಟಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಎಂ.ಹರೀಶ್, ಶ್ರೀನಾಥ್, ಎ.ವಿ.ಶ್ರೀನಿವಾಸ್, ಕೋಚಿಮುಲ್ ನಿರ್ದೇಶಕ ಆರ್.ಆರ್.ರಾಜೇಂದ್ರಗೌಡ, ತಹಶೀಲ್ದಾರ್ ಬಿ.ಎನ್.ಪ್ರವೀಣ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಗಂಗಿರೆಡ್ಡಿ ಪಾಲ್ಗೊಂಡಿದ್ದರು.