ತಹಶೀಲ್ದಾರ್ ಎಂ.ಆರ್. ನಾಗರಾಜ್, ತಾಲ್ಲೂಕು ಪಂಚಾಯ್ತಿ ಅಧಿಕಾರಿ ಸಿದ್ದಲಿಂಗಯ್ಯ, ನಗರಸಭೆ ಅಧ್ಯಕ್ಷೆ ಎಸ್. ಹಾಲಮ್ಮ, ಉಪಾಧ್ಯಕ್ಷೆ ಮಹಾದೇವಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಯಶೋದಮ್ಮ, ಎಂ. ರಾಜು, ನರಸಿಂಹನ್, ಭೈರಪ್ಪಗೌಡ, ನಟರಾಜ್, ಎಪಿಎಂಸಿ ಅಧ್ಯಕ್ಷ ಜಯರಾಂ, ನೌಕರರ ಸಂಘದ ಎನ್. ಕೃಷ್ಣಪ್ಪ ಉಪಸ್ಥಿತರಿದ್ದರು.