ಅವಘಡ ಸಂಭವಿಸಿದಾಗ ಕಾರ್ಮಿಕರ ರಕ್ಷಿಸಲು ಹೆಲಿಕಾಪ್ಟರ್ ಖರೀದಿಸಲು ಸಚಿವರು ಮುಂದಾಗಿದ್ದಾರೆ. ಹೆಲಿಕಾಪ್ಟರ್ ಖರೀದಿಸಿ ಸಚಿವರು ಬಳಸುವ ಸಂಚಿದು. ಜತೆಗೆ 11.20 ಲಕ್ಷ ಸ್ಮಾರ್ಟ್ ಫೋನ್ ನೀಡುವ ಯೋಜನೆ ರೂಪಿಸಿದ್ದಾರೆ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಡಿ.ಎಸ್. ಅರುಣ್, ಅಶೋಕ್ ಪೈ, ರತ್ನಾಕರ ಶೆಣೈ, ಮಧುಸೂದನ್, ಏಸುದಾಸ್ ಉಪಸ್ಥಿತರಿದ್ದರು.