ಮೆರವಣಿಗೆ: ನಗರದ ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ರೇವಣ್ಣಸಿದ್ದೇಶ್ವರ ಮಠದ ಪೀಠಾಧ್ಯಕ್ಷ ರೇವಣ್ಣ ಒಡೆಯರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಹಂಸವೇಣಿ ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಅಮಾನುಲ್ಲಾ ಖಾನ್, ಜೆಡಿಎಸ್ ಮುಖಂಡ ಬಿ.ಸತ್ಯನಾರಾಯಣ, ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಗಿರಿಜಮ್ಮ ಶ್ರೀರಂಗಯಾದವ್, ನಗರಸಭೆ ಸದಸ್ಯ ಮಂಜುನಾಥ್, ಶಾರದಾ ಶಿವಕುಮಾರ್, ಅಂಜಿನಪ್ಪ, ರೇಣುಕಮ್ಮ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಡಾ.ಮಂಜುನಾಥ್, ಬಿ.ಜೆ.ಕರಿಯಪ್ಪ, ಆರ್.ಲಕ್ಷ್ಮಣ್, ರಂಗನಾಥ್ ಎಸ್.ಕೆ.ದಾಸಪ್ಪ, ಎಸ್.ಎಲ್.ರಂಗನಾಥ್, ಎಸ್.ಪಿ.ಶಿವಶಂಕರ್, ಕವಿತಾ ಲಕ್ಷ್ಮಣ್, ಜಯಶಂಕರ್, ಭಾನುಪ್ರಕಾಶ್, ಅಶೋಕ್, ಶ್ರೀನಿವಾಸ್, ಶಿವಕುಮಾರ್, ಸುರೇಶ್, ರವಿಕುಮಾರ, ತಹಶೀಲ್ದಾರ್ ಆರ್.ಗಂಗೇಶ್, ಡಿವೈಎಸ್ಪಿ ವೆಂಕಟೇಶ್ ನಾಯ್ಡು ಇದ್ದರು.