ರೈತರ ಬೇಡಿಕೆ ಈಡೇರಿಸದಿದ್ದರೆ ಮುಂದೆ ಆಗುವ ಸಮಸ್ಯೆಗಳಿಗೆ ಜಿಲ್ಲಾಡಳಿತವು ಹೊಣೆಯಾಗುತ್ತದೆ ಎಂದರು. ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎಂ.ಮಳ್ಳಿಮಠ, ಉಪಾಧ್ಯಕ್ಷ ಗುರುನಾಥ ಹುಕ್ಕೇರಿ, ಜಿಲ್ಲಾ ಕಾರ್ಯದರ್ಶಿ ಭೀಮಶಿ ಗದಾಡಿ, ಈರಣ್ಣ ಸಸಾಲಟ್ಟಿ, ನಾಗಪ್ಪ ಹೊಸಟ್ಟಿ, ರವಿ ಮುಚ್ಚಂಡಿ, ಗುರುನಾಥ ಕಮತಿ, ಪ್ರಕಾಶ ತೇರದಾಳ, ಮಂಜು ಗದಾಡಿ, ಪದ್ಮಾಕರ ಉಂದ್ರಿ, ಹನಮಂತ ಸಿದ್ದಾಪುರ, ವಾಸು ಪಂಡ್ರೋಳಿ ಇದ್ದರು.