ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಗಣೇಶ ಹುಕ್ಕೇರಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಆರತಿ ಮುಂಡೆ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಊರ್ಮಿಳಾ ಪಾಟೀಲ, ಉಪವಿಭಾಗಾಧಿಕಾರಿ ಗೀತಾ ಕೌಲಗಿ, ರವಿ ಮಿರ್ಜೆ, ನರೇಂದ್ರ ನೇರ್ಲೆಕರ, ಭರತೇಶ ಬನವಣೆ, ರಾಮಾ ಮಾನೆ ಇದ್ದರು. ಅಜಯ ಚೌಧರಿ ಸ್ವಾಗತಿಸಿದರು.