ಸಂಘಟನೆಗಾಗಿ ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆ ಅಗತ್ಯವಿದೆ. ಮಹಾನ್ ದಾರ್ಶನಿಕರ ಜಯಂತಿ ಕೇವಲ ಜಾತಿಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದರು.
ವಿ.ಎಸ್. ಶಿವಶಂಕರ್ ಮಾತನಾಡಿ, ವಾಲ್ಮೀಕಿ ಸಮಾಜಕ್ಕೆ ದೊರೆತ ಮೀಸಲಾತಿ ಬಳಸಿಕೊಂಡು ಆಯ್ಕೆಯಾಗಿರುವ ಜನಪ್ರತಿನಿಧಿಗಳು ಶಿಕ್ಷಣ ಮತ್ತು ಉದ್ಯೋಗದಲ್ಲಿ ವಾಲ್ಮೀಕಿ ಸಮಾಜಕ್ಕೆ ದೊರೆಯಬೇಕಾದ ಶೇ. 7.3 ಮೀಸಲಾತಿಗಾಗಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಒತ್ತಾಯಿಸಬೇಕು ಎಂದರು.