ಶಾರದೆಯ ಸನ್ನಿಧಿಗೆ ಬರಬೇಕೆಂಬ ಆಶಯವಿತ್ತು. ಶಾರದೆಯ ಆಶೀರ್ವಾದ ಹಾಗೂ ಗುರುಗಳ ಆಶೀರ್ವಾದದಿಂದ ಮನಸ್ಸಿಗೆ ಶಾಂತಿ ಉಂಟಾಗಿದೆ ಎಂದರು. ಬಿಜೆಪಿ ರಾಜ್ಯ ರಾಜಕಾರಣಿ ಸದಸ್ಯ ಕೆ.ಎಸ್.ಶ್ರೀಧರರಾವ್ ,ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಶಿವಶಂಕರ್, ಶಿಲ್ಪಾರವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಶೀಲ ಚಂದ್ರಶೇಖರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಡಾ.ಲಕ್ಷ್ಮೀಪ್ರಸಾದ್, ಪಟ್ಟಣ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಅಂಬ್ಲೂರು ರಾಮಕೃಷ್ಣ, ಸದಸ್ಯರಾದ ಶಿಲ್ಪಾ ಮಂಜುನಾಥ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪುಣ್ಯಪಾಲ್ ಹಾಜರಿದ್ದರು. ಸಚಿವರು ಶೃಂಗೇರಿಯಿಂದ ಹೊರನಾಡಿಗೆ ತೆರಳಿದರು.