‘ಅರ್ಜಿ ಸಲ್ಲಿಸಿದರೆ ಸಾಲ ಮನ್ನಾ ಆಗುತ್ತದೆ ಎಂದು ಯಾರೋ ಹೇಳಿದರು, ಅದಕ್ಕಾಗಿ ಅರ್ಜಿ ಸಲ್ಲಿಸಲು ಬಂದೆ’ ಎಂದು ಸಮಾವೇಶದಲ್ಲಿ ಭಾಗವಹಿಸಿದ್ದ ರೈತ ನಂಜುಂಡಸ್ವಾಮಿ ಪ್ರತಿಕ್ರಿಯಿಸಿದರು.. ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಎಂ.ಜಿ.ಚೇತನ್, ಕೂಡನಹಳ್ಳಿ ರಾಜಣ್ಣ, ಜಿ.ವಿ.ಲಕ್ಷ್ಮಿದೇವಿ, ಪಿ.ಸೋಮಶೇಖರ್, ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಹಾಜರಿದ್ದರು.