ಮಹಾರಾಷ್ಟ್ರ, ತಮಿಳುನಾಡಿನ ವ್ಯವಸಾಯ ಸೇವಾ ಸಹಕಾರ ಸಂಘದವರನ್ನು ಮಾರುಕಟ್ಟೆಗೆ ಆಹ್ವಾನಿಸುವ ಮೂಲಕ ಈ ಭಾಗದ ರೈತರ ಪರಿಸ್ಥಿತಿ ಮನವರಿಕೆ ಮಾಡಿ ಹೆಚ್ಚಿನ ಬೆಲೆ ಸಿಗುವಂತೆ ಮಾಡಬೇಕು. ಈ ಮೂಲಕ ರೈತರಿಗೆ ನೆರವಾಗಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು. ರೈತ ಸಂಘದ ಮುಖಂಡರಾದ ಕೆ.ಪಿ.ಭೂತಯ್ಯ, ಆರ್.ಎ.ದಯಾನಂದಮೂರ್ತಿ, ಜಿ.ಎಚ್.ತಿಪ್ಪೇಸ್ವಾಮಿ, ರಾಜಣ್ಣ ಇದ್ದರು.