ಆರ್ಟಿಪಿಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ವೇಣುಗೋಪಾಲ ಮಾತನಾಡಿ, ‘ಸರಿಯಾಗಿ ನಿರ್ವಹಣೆ ಮಾಡಲು ಆಗುತ್ತಿಲ್ಲ ಎಂದು ಮಂಗಳೂರಿನ ಏಜೆನ್ಸಿಯವರು ಬಿಟ್ಟು ಹೋಗಿದ್ದಾರೆ. ನೌಕರರ ಉಪಾಹಾರಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ತಾತ್ಕಾಲಿಕವಾಗಿ ಕ್ಯಾಂಟೀನ್ ನಿರ್ವಹಣೆಗೆ ಸ್ಥಳೀಯವರಿಗೆ ನೀಡಲಾಗಿದೆ. ಶೀಘ್ರ ಟೆಂಡರ್ ಕರೆದು ಗುತ್ತಿಗೆ ನೀಡಲಾಗುವುದು’ ಎಂದರು.