ತಾಲ್ಲೂಕಿನ ವಿಶ್ವನಾಥಪುರ ಸರ್ಕಾರಿ ಕಿರಿಯ ಕಾಲೇಜು ಆವರಣದಿಂದ ಹೊರಡುವ ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ವೇಶ ಭೂಷಣಗಳೊಂದಿಗೆ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳದ ಘಟಕದ ವಿದ್ಯಾರ್ಥಿಗಳು, ಸಾಹಿತಿಗಳು, ಕವಿಗಳು, ಸಾಂಪ್ರದಾಯಿಕ ಪೂರ್ಣಕುಂಭ ಹೊತ್ತ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಉಸ್ತುವಾರಿ ಹೊತ್ತಿರುವರಲ್ಲಿ ಒಬ್ಬರಾದ ಎಚ್.ಎಂ.ರವಿಕುಮಾರ್ ಮಾಹಿತಿ ನೀಡಿದರು.