ಮನವಿ ಸ್ವೀಕರಿಸಿ ಮಾತನಾಡಿದ ಕೃಷ್ಣಾಭಾಗ್ಯಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್, ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಕೃಷ್ಣಾ ತೀರ ಮುಳುಗಡೆ ಕ್ಷೇಮಾಭಿವೃದ್ಧಿ ಸಂಸ್ಥೆ ಸಂಚಾಲಕ ಜಿ.ಸಿ. ಮುತ್ತಲದಿನ್ನಿ, ಎಸ್.ಎಂ. ಜಲ್ಲಿ, ಟಿ.ಎನ್. ಮಠ, ಕಾಶಿಮಸಾಬ ನಿಡಗುಂದಿ, ಶಿವು ಗದಿಗೆಪ್ಪಗೌಡರ ಇದ್ದರು.