ಐದು ನಿಮಿಷ ಕಾಯ್ದು ವೋಟು ಹಾಕುವುದರಿಂದ ಐದು ವರ್ಷಗಳಿಗೆ ಒಮ್ಮೆ ಬರುವ ಚುನಾವಣೆಗಳಲ್ಲಿ ತಮ್ಮ ನಾಯಕನ ಆಯ್ಕೆ ಮಾಡುವ ಅವಕಾಶ ಲಭಿಸುತ್ತದೆ. ಹಾಗಾಗಿ, ಮತ ಚಲಾಯಿಸುವ ಹಕ್ಕಿನಿಂದ ವಂಚಿತರಾಗಬಾರದು ಎಂದು ಸಲಹೆ ನೀಡಿದರು. ಚಿತ್ರಕಲಾ ಶಿಕ್ಷಕ ರಘು, ಮಹದೇವ, ಮಂಜುನಾಥ್, ಪ್ರಭುಸ್ವಾಮಿ ಹಾಗೂ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಹಾಜರಿದ್ದರು.